Chandan Naik

ನನ್ನ ಹೆಸರು ಚಂದನ ನಾಯ್ಕ. ನಾನು ಕನ್ನಡ ಡಿಜಿಟಲ್ ಮೀಡಿಯಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಬರಹಗಾರ. ಸಿನಿಮಾ ಸುದ್ದಿ, ಮನರಂಜನೆ, ಆಟೋಮೊಬೈಲ್, ತಂತ್ರಜ್ಞಾನ, ಸರ್ಕಾರಿ ಯೋಜನೆಗಳ ಸುದ್ದಿಯನ್ನು ಸರಳ, ಸ್ಪಷ್ಟ ಹಾಗೂ ನಿಖರವಾಗಿ ಓದುಗರಿಗೆ ತಲುಪಿಸುವುದು ನನ್ನ ಪ್ರಮುಖ ಗುರಿ. ನಾನು ಕನ್ನಡ ಭಾಷೆಯಲ್ಲೇ ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

ದರ್ಶನ್ ಆಭಿಮಾನಿಗಳಿಗೆ ಗುಡ್ ನ್ಯೂಸ್ : ಡೆವಿಲ್ ಚಿತ್ರ ತಂಡದಿಂದ ಬಿಗ್ ಅಪ್‌ಡೇಟ್

November 12, 2025

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಕೌಂಟ್‌ಡೌನ್ ಶುರು ಮಾಡಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ಸಿನಿಮಾ ಬಿಡುಗಡೆ ಬಹುತೇಕ ಖಚಿತವಾಗಿದೆ. ಡಿಸೆಂಬರ್ 12ಕ್ಕೆ ಆಕ್ಷನ್ ಥ್ರಿಲ್ಲರ್ ‘ಡೆವಿಲ್’ ಸಿನಿಮಾ ತೆರೆಗೆ ತರಲು ಮುಹೂರ್ತ ಫಿಕ್ಸ್ ಆಗಿದೆ....

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

November 12, 2025

ನಟಿ ಪ್ರಿಯಾಂಕಾ ಉಪೇಂದ್ರ  ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ  ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ, ಅದರಲ್ಲಿದ್ದ ನಂಬರ್‌ಗಳಿಗೆ ಮೆಸೇಜ್ ಮಾಡಿ ದುಡ್ಡು ಕೇಳಿದ್ದ. ನಟಿ ದೂರಿನ ಬಳಿಕ ತನಿಖೆ...

ಇಂದಿನ ದಿನ ಭವಿಷ್ಯ 12-11-2025: ಗಳಿಕೆಯಲ್ಲಿ ಮೇಲುಗೈ! ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದೆ

November 12, 2025

ಮೇಷ (Aries) : ಈ ದಿನ ನಿಮ್ಮ ಉತ್ಸಾಹ ಎಲ್ಲರ ಗಮನ ಸೆಳೆಯಬಹುದು. ಹೊಸ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಕಚೇರಿಯಲ್ಲಿ ಕೆಲವು ಹೊಸ ಜವಾಬ್ದಾರಿಗಳು ಬರಬಹುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಕುಟುಂಬ ಸದಸ್ಯರ ಸಲಹೆ ಕೇಳುವುದು ಉತ್ತಮ. ಪ್ರಯಾಣದ ಯೋಜನೆ ಯಶಸ್ವಿಯಾಗಬಹುದು. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸಂಜೆ ಸಮಯ...

ಚಳಿಗಾಲದಲ್ಲಿ ಸೀತಾಫಲ ಹಣ್ಣು ಸೇವಿಸೋದ್ರಿಂದ ತ್ವಚೆಯು ಕಾಂತಿಯುತವಾಗಿ ಹೊಳೆಯುತ್ತದೆಯಂತೆ!

November 11, 2025

ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳು ಕೂಡ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಿಹಿ ಅಂಶಗಳು, ವಿವಿಧ ಬಗೆಯ ವಿಟಮಿನ್ಸ್ ಗಳು, ಪ್ರಬಲ ಆ್ಯಂಟಿಆಕ್ಸಿಡೆಂಟ್ ಅಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ. ನೈಸರ್ಗಿಕವಾಗಿ ಸಿಗುವ...

ಇಂದಿನ ದಿನ ಭವಿಷ್ಯ 11-11-2025: ತುಲಾ ರಾಶಿಯಲ್ಲಿ ಶುಕ್ರ! ಕುಂಭ, ಸಿಂಹ ರಾಶಿಗೆ ರಾಹು ಬಲ, ನಿಮ್ಮ ದಿನ ಹೇಗಿದೆ

November 11, 2025

ಮೇಷ (Aries) : ಈ ದಿನ ಕೆಲಸದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದೆ. ನಿಮ್ಮ ಶ್ರಮವನ್ನು ಗುರುತಿಸುವವರು ಸುತ್ತಲಿದ್ದಾರೆ. ಹಣಕಾಸಿನಲ್ಲಿ ಸುಧಾರಣೆ ಕಂಡುಬರುತ್ತದೆ. ಮನೆಯಲ್ಲಿ ಹಳೆಯ ವಿಷಯಗಳು ಶಾಂತಿಯುತವಾಗಿ ಪರಿಹಾರವಾಗಬಹುದು. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಹಿರಿಯರಿಂದ ಸಲಹೆ ಪಡೆಯುವುದು ಒಳಿತು. ಸಂಜೆ ಸಮಯ ಮನರಂಜನೆಯಲ್ಲಿ ಕಳೆಯಬಹುದು....

ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್

November 10, 2025

ಸೋಜುಗಾದ ಸೂಜಿ ಮಲ್ಲಿಗೆ ಹಾಡಿನಿಂದ ಜನಪ್ರಿಯರಾದ ಅನನ್ಯ ಅವರು, ಅಂತಾರಾಷ್ಟ್ರೀಯ ಮಟ್ಟದ ಮ್ಯೂಜಿಷಿಯನ್ ಮತ್ತು ಡ್ರಮ್ಮರ್ ಮಂಜು ಅವರೊಂದಿಗೆ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಕೆಜಿಎಫ್, ಕಾಂತಾರ ಸೇರಿದಂತೆ ಹಲವಾರು ಹಿಟ್ ಸಿನಿಮಾಗಳಲ್ಲಿ ಹಿನ್ನೆಲೆ ಗಾಯಕಿಯಾಗಿ ಅನನ್ಯ ಭಟ್ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು ಚಿತ್ರರಂಗದಲ್ಲೂ ತಮ್ಮ ಕಂಚಿನ...

ಜಿಮ್ ಟ್ರೈನರ ಅರುಣ್ ಜೊತೆ ಹಸೆಮಣೆ ಏರಿದ ನಟಿ ರಜನಿ

November 10, 2025

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಅಮೃತ ವರ್ಷಿಣಿ ಮೂಲಕ ನಟನೆಗೆ ಕಾಲಿಟ್ಟ ನಟಿ ರಜಿನಿ ಅವರು, ಜಿಮ್ ಟ್ರೈನರ್ ಅರುಣ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಜಿನಿ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಕೆಲಸ ಮಾಡಿದ್ದು, ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಇಂದಿಗೂ ರಜಿನಿ ಅವರನ್ನು ಜನರು...

ಇಂದಿನ ದಿನ ಭವಿಷ್ಯ 10-11-2025: ಕನ್ಯಾ, ತುಲಾ ರಾಶಿಗೆ ಕಂಕಣ ಭಾಗ್ಯ, ಸಿಂಹ ರಾಶಿಗೆ ಯಶಸ್ಸು! ನಿಮ್ಮ ರಾಶಿಫಲ ಹೇಗಿದೆ

November 10, 2025

ಮೇಷ (Aries) : ನಿಮ್ಮ ದಿನ ಚುರುಕಾಗಿ ಆರಂಭವಾಗಲಿದೆ. ನಿರ್ಧಾರ ತೆಗೆದುಕೊಳ್ಳುವಲ್ಲಿ ಸ್ಪಷ್ಟತೆ ಕಂಡುಬರುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಅವಕಾಶಗಳು ಕಾಣಿಸಿಕೊಳ್ಳುತ್ತವೆ. ಹಣದ ವಿಷಯದಲ್ಲಿ ನೀವು ಕೈಗೊಂಡ ಕ್ರಮ ಫಲಕಾರಿ. ಕುಟುಂಬದವರಿಂದ ಸಂತೋಷದ ಸುದ್ದಿ ಬರಬಹುದು. ಸಂಜೆ ವೇಳೆಗೆ ಮನಸ್ಸು ಹಗುರವಾಗುತ್ತದೆ. ಪ್ರಯಾಣದ ಯೋಚನೆಗಳೂ ಮೂಡಿ ಬರಬಹುದು. ಆರೋಗ್ಯ...

ಮಂಗಳೂರಿನ ವಂಶಿ ಮುಡಿಗೇರಿದ ಮಹಾನಟಿ ಕಿರೀಟ!

November 9, 2025

ಯುವನಟಿಯರನ್ನು ಕನ್ನಡ ಸಿನಿರಂಗಕ್ಕೆ  ಪರಿಚಯಿಸುವ ವಿಭಿನ್ನ ಕಾರ್ಯಕ್ರಮವೇ ‘ಮಹಾನಟಿ’ (Mahanati Season 2). ಇದೇ ಶನಿವಾರ ಹಾಗೂ ಭಾನುವಾರ (ನವೆಂಬರ್ 8 ಮತ್ತು 9) ಫಿನಾಲೆ ನಡೆದಿದ್ದು ವಿನ್ನರ್‌ ಕೂಡ ಅನೌನ್ಸ್‌ ಆಗಿದೆ. ಮಹಾನಟಿ ಸೀಸನ್-2ರ ವಿಜೇತರಾಗಿ ಮಂಗಳೂರಿನ ವಂಶಿ  ಹೊರಹೊಮ್ಮಿದ್ದಾರೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ...

ಎಂಗೇಜ್‌ಮೆಂಟ್ ಮಾಡಿಕೊಂಡ ನಟ ‘ಉಗ್ರಂ’ ಮಂಜು; ಯಾರು ಈ ಹುಡುಗಿ?

November 9, 2025

ಬಿಗ್ ಬಾಸ್ ಕನ್ನಡ 11ನೇ ಸೀಸನ್ ಸ್ಪರ್ಧಿಯಾಗಿದ್ದ ನಟ ಉಗ್ರಂ ಮಂಜು ಬದುಕಿನಲ್ಲಿ ಸಂತೋಷದ ವಿಚಾರ ನಡೆದಿದೆ. ಇಷ್ಟು ದಿನ ಮದುವೆ ಯಾವಾಗ ಎನ್ನುತ್ತಿದ್ದವರಿಗೆ ಕೊನೆಗೂ ಉತ್ತರ ಸಿಕ್ಕಂತಾಗಿದೆ. ಉಗ್ರಂ ಮಂಜು ಅವರು ಸಂಧ್ಯಾ ಅವರೊಂದಿಗೆ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನಡೆದಿದೆ.ಈ ವಿಚಾರವನ್ನು...

Previous Next