godesslaxmi, kannada astro, kannadalifestyle
ಶುಕ್ರವಾರದ ಲಕ್ಷ್ಮೀ ದೇವಿಯ ಪೂಜೆ ಈ ರೀತಿ ಇರಲಿ
By Chandan Naik -
January 2, 2026
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರವಾರ ಲಕ್ಷ್ಮೀ ದೇವಿಯ ದಿನ. ಈ ದಿನ ಲಕ್ಷ್ಮೀಯನ್ನು ಪೂಜಿಸುವವರ ಮನೆಯಲ್ಲಿ ಆಕೆ ಸದಾ ನೆಲೆಸಿರುತ್ತಾಳೆ ಎಂಬ ನಂಬಿಕೆ ಇದೆ. ಪ್ರತಿ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಅದರಲ್ಲೂ ಉಪವಾಸವಿದ್ದು ಲಕ್ಷ್ಮೀಯನ್ನು ಪೂಜಿಸಿದರೆ ಅವಳ ಕೃಪೆಗೆ ಬೇಗನೆ ಪಾತ್ರರಾಗುತ್ತಾರೆ. ಲಕ್ಷ್ಮೀ ದೇವಿ ಕರುಣೆ ತೋರಿದರೆ ಹಣದ...
ಸೂರ್ಯದೇವರ ಕೃಪೆಗೆ ಪಾತ್ರರಾಗಲು ಈ ಕೆಲಸಗಳನ್ನು ಮಾಡಿ
By Chandan Naik -
December 28, 2025
ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವರನ್ನು ಗ್ರಹಗಳ ರಾಜನಾಗಿ ಪರಿಗಣಿಸಲಾಗುತ್ತದೆ. ಸೂರ್ಯನು ಶಕ್ತಿ, ಆತ್ಮವಿಶ್ವಾಸ, ಗೌರವ ಮತ್ತು ನಾಯಕತ್ವದ ಪ್ರತೀಕವಾಗಿದ್ದಾನೆ. ಜಾತಕದಲ್ಲಿ ಸೂರ್ಯನು ಬಲವಾದ ಸ್ಥಾನದಲ್ಲಿದ್ದ ವ್ಯಕ್ತಿಗಳು ತಮ್ಮ ಜೀವನದಲ್ಲಿ ನಿರಂತರ ಪ್ರಗತಿ, ಮಾನಸಿಕ ದೃಢತೆ ಹಾಗೂ ಸಾಮಾಜಿಕ ಗೌರವವನ್ನು ಪಡೆಯುತ್ತಾರೆ ಎಂಬ ನಂಬಿಕೆ ಇದೆ. ವಿಶೇಷವಾಗಿ ವೃತ್ತಿ, ಉದ್ಯೋಗ...
ಮನೆಯಲ್ಲಿ ಈ ರೀತಿಯ ಲಕ್ಷ್ಮೀ ಪೋಟೋ ಇಡುವುದರಿಂದ ಸುಖ ನೆಮ್ಮದಿ ಸಿಗಲಿದೆ
By Chandan Naik -
December 19, 2025
ಹಿಂದೂ ಧರ್ಮದಲ್ಲಿ ಲಕ್ಷ್ಮೀ ದೇವಿಯನ್ನು ಸಂಪತ್ತು, ಐಶ್ವರ್ಯ, ಸಮೃದ್ಧಿ ಹಾಗೂ ಸುಖ-ಶಾಂತಿಯ ಅಧಿದೇವತೆಯಾಗಿ ಪೂಜಿಸಲಾಗುತ್ತದೆ. ಲಕ್ಷ್ಮಿ ದೇವಿಯ ಅನುಗ್ರಹ ದೊರೆತರೆ ಜೀವನದಲ್ಲಿ ಸುಖ, ಶಾಂತಿ ಹಾಗೂ ಆರ್ಥಿಕ ಸ್ಥಿರತೆ ನೆಲೆಸುತ್ತದೆ ಎಂಬ ಗಾಢ ನಂಬಿಕೆಯಿದೆ. ಇದೇ ಕಾರಣಕ್ಕೆ ಬಹುತೇಕ ಮನೆಗಳಲ್ಲಿ ಲಕ್ಷ್ಮೀ ದೇವಿಯ ಫೋಟೊ ಅಥವಾ ಮೂರ್ತಿಯನ್ನು ಪ್ರತಿಷ್ಠಾಪಿಸಿ...
ಈ ಶಿವ ಮಂತ್ರವನ್ನು ಸೋಮವಾರ ಪಠಿಸಿದರೆ ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರುವುದು
By Chandan Naik -
December 15, 2025
ಧಾರ್ಮಿಕ ಶಾಸ್ತ್ರಗಳಲ್ಲಿ ಸೋಮವಾರವನ್ನು ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವೆಂದು ವರ್ಣಿಸಲಾಗಿದೆ. ಕೈಲಾಸನಾಥನಾದ ಶಿವಶಂಕರನನ್ನು ಆರಾಧಿಸಿದ್ದರೆ ನೀವು ಬಯಸಿದ ಫಲಿತಾಂಶವನ್ನ ಪಡೆಯಬಹುದು. ಹಿಂದೂ ಪುರಾಣದ ಪ್ರಕಾರ ಸೋಮವಾರ ಭಕ್ತರು ಬ್ರಹ್ಮ ಮುಹೂರ್ತದಲ್ಲಿ ಏಳಬೇಕು. ಶುದ್ಧರಾಗಿ ಶಿವನನ್ನು ಧ್ಯಾನಿಸಬೇಕು. ಶಾಸ್ತ್ರಗಳ ಪ್ರಕಾರ ಈ ದಿನದಂದು ವಿಶೇಷವಾಗಿ ಬ್ರಹ್ಮ ಮುಹೂರ್ತದಲ್ಲಿ ಶಿವನನ್ನು...
ಭಾನುವಾರದಂದು ಈ ಕೆಲಸಗಳನ್ನು ಅಪ್ಪಿ- ತಪ್ಪಿಯೂ ಮಾಡಬೇಡಿ
By Chandan Naik -
December 14, 2025
ಹಿಂದು ಧರ್ಮದಲ್ಲಿ ಒಂದೊಂದು ವಾರಕ್ಕೂ ಒಂದೊಂದು ಗ್ರಹ ಅಧಿಪತಿಯಾಗಿರುತ್ತದೆ. ಅದೇ ರೀತಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹದ ಸ್ಥಾನವನ್ನು ಹೊಂದಿರುವ ರವಿ ಅಥವಾ ಸೂರ್ಯನ ವಾರ ಭಾನುವಾರವಾಗಿದ್ದು, ಈ ದಿನದಂದು ಸೂರ್ಯನಿಗೆ ಇಷ್ಟವಾಗದ ಕೆಲಸಗಳನ್ನು ಮಾಡುವುದರಿಂದ ಆ ಗ್ರಹ ನಮ್ಮ ಕುಂಡಲಿಯಲ್ಲಿ ದುರ್ಬಲನಾಗುವ ಸಾಧ್ಯತೆಗಳಿರುತ್ತವೆ. ಹಾಗಾದ್ರೆ ಭಾನುವಾರದಂದು ಯಾವೆಲ್ಲಾ ಕೆಲಸಗಳನ್ನು...
ಬುಧ ದೋಷ ನಿವಾರಣೆಗೆ ಬುಧವಾರ ಗಣೇಶನ ಈ ಮಂತ್ರ ಪಠಿಸಿ
By Chandan Naik -
December 10, 2025
ಹಿಂದೂ ಧರ್ಮದಲ್ಲಿ ಯಾವುದೇ ಶುಭಕಾರ್ಯವನ್ನು ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣಪತಿಯನ್ನು ಪೂಜಿಸುವ ಸಂಪ್ರದಾಯವಿದೆ. ಈ ಕಾರಣಕ್ಕಾಗಿ ಅವನನ್ನು ಮೊದಲ ಆರಾಧಕ ಎಂದು ಕರೆಯುತ್ತಾರೆ. ಗಣಪತಿಗೆ ಪ್ರಿಯವಾದ ನೈವೇದ್ಯಗಳನ್ನು ಅರ್ಪಿಸಿ, ಅವನನ್ನು ಸಂತುಷ್ಟಗೊಳಿಸುವ ಮೂಲಕ ಬುಧ ದೋಷದ ನಿವಾರಣೆ ಮಾಡಬಹುದು. ಇದರಿಂದ ನಿಮ್ಮ ಬದುಕಿನಲ್ಲಿ ಎದುರಾಗುವ ಎಲ್ಲ ಅಡೆತಡೆಗಳು...




